ತ್ರಿವಳಿ ಕೊಲೆ ಪ್ರಕರಣ : ಕೊಲೆಗಾರನ ಬಂಧನ Koppal SP Yashodha Vantagodi

Поділитися
Вставка
  • Опубліковано 28 тра 2024
  • ಕೊಪ್ಪಳ : ಕೊಪ್ಪಳ ತಾಲೂಕಿನ ಹೊಸ ಲಿಂಗಪುರ ಗ್ರಾಮದಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಬೇಧಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಮೂರು ಜನರ ಸಾವು ಅನುಮಾನಾಸ್ಪದವಾದ ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡು ಬಂದಿತ್ತು . ಪ್ರಕರಣದ ತನಿಕೆಗೆ ವಿಶೇಷ ತಂಡವನ್ನು ಕೊಪ್ಪಳ ಎಸ್ಪಿ ಯಶೋದ ವಂಟಿಗೊಡಿ ರಚಿಸಿದ್ದರು. ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ್ ಡಿ ಇವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

КОМЕНТАРІ •