ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಉದ್ಗಾಟನೆ ಮತ್ತು ಬೀಮಾ ಬಾರತ ಪುಸ್ತಕ ಬಿಡುಗಡೆ ಸಮಾರಂಭ

Поділитися
Вставка
  • Опубліковано 5 жов 2024
  • ಆನೇಕಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಮೀಪದಲ್ಲಿರುವ ಸ್ವರ್ಣ ಭವನದಲ್ಲಿ ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟ ಉದ್ಗಾಟನೆ ಮತ್ತು ಬೀಮಾ ಬಾರತ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಲಾಗಿತ್ತು.
    ಇನ್ನು ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಉದ್ಗಾಟನೆ ಮತ್ತು ಬೀಮಾ ಬಾರತ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಎಸಿ ರಾಜುರವರು ಚಾಲನೆ ನೀಡಿ ಶುಭ ಹಾರೈಸಿದರು. ಇನ್ನು ಇದೇ ಸಂಧರ್ಭದಲ್ಲಿ ಒಕ್ಕೂಟದ ಪದಾದಿಕಾರಿಗಳಿಗೆ ಸನ್ಮಾನಿಸಿ ಪುಸ್ತಕಗಳನ್ನು ಸಹ ವಿತರಣೆ ಮಾಡಲಾಯಿತು. ಇನ್ನು ಕಾರ್ಯಕ್ರಮದಲ್ಲಿ ಕರ್ನಾಟಕ ಸ್ವಾಭಿಮಾನಿ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರದಾನ ಕಾರ್ಯದರ್ಶಿ ಪಿ,ಮಂಜುನಾಥ್, ರಾಜ್ಯ ಉಪಾಧ್ಯಕ್ಷ ಆನಂದ್ ಶೆಟ್ಟಿ. ಸಂಘಟನಾ ಕಾರ್ಯದರ್ಶಿ ನಾರಾಯಣ್ ಕುಮಾರ್. ಸಹ ಕಾರ್ಯದರ್ಶಿ ನಂದಿನಿ. ಮತ್ತು ಎಲ್ಲಾ ಸಂಘಟನೆಗಳ ರಾಜ್ಯಾದ್ಯಕ್ಷರು. ಪದಾದಿಕಾರಿಗಳು ಹಾಗೂ ಒಕ್ಕೂಟದ ಪದಾದಿಕಾರಿಗಳು ಬಾಗವಹಿಸಿದ್ದರು.

КОМЕНТАРІ •