MYSURU DASARA Mahotsava- 2021 | Nalwadi Krishnaraja Wadiyar award ceremony |Dr. Mysore GuruRaj

Поділитися
Вставка
  • Опубліковано 10 вер 2024
  • MYSURU DASARA | ಮೈಸೂರು ದಸರಾ ಮಹೋತ್ಸವ - 2021 🔴
    ◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾◾
    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ೨೦೨೧
    ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು 🔴
    ದಿನಾಂಕ: 13-10-2021ರಂದು ಮಧ್ಯಾಹ್ನ 03-00 ಗಂಟೆಗೆ ▶
    ➖➖➖➖➖➖➖➖➖➖➖➖➖➖➖
    ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ
    ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭ ದಸರಾ ಅರಮನೆ ವೇದಿಕೆಯಲ್ಲಿ ನಡೆಯಲಿದೆ.
    ಆದಿಚುಂಚನಗಿರಿ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು ಕಾರ್ಯಕ್ರಮದ ಸಾನಿಧ್ಯ ವಹಿಸುವರು.
    ಶಾಸಕರಾದ ಎಸ್. ಎ. ರಾಮದಾಸ್ ಅಧ್ಯಕ್ಷತೆ‌ ವಹಿಸುವರು. ಸಂಸದರಾದ ಪ್ರತಾಪ್ ಸಿಂಹ ಹಾಗೂ ಇತರ ಗಣ್ಯರು ಭಾಗವಹಿಸುವರು.
    ಖ್ಯಾತ ವಾಗ್ಮಿ ಹಾಗೂ ಚಿಂತಕರಾದ ಪ್ರೊ. ಕೃಷ್ಣೇಗೌಡ ಅವರು ಅಭಿನಂದನಾ ನುಡಿ ನುಡಿಯುವರು.

КОМЕНТАРІ • 6