20 ದಿನಗಳ ಬಳಿಕ ರೈಲು ಸಂಚಾರ ಆರಂಭ

Поділитися
Вставка
  • Опубліковано 10 вер 2024
  • ಸಕಲೇಶಪುರ ತಾಲ್ಲೂಕಿನ, ಎಡೆಕುಮರಿ ಬಳಿ ರೈಲ್ವೆ ಹಳಿ ಮೇಲೆ ಭೂ ಕುಸಿತ ನಂತರ
    ರೈಲ್ವೆ ಹಳಿ ದುರಸ್ತಿ ಕಾರ್ಯ ಸಂಪೂರ್ಣವಾಗಿದ್ದು
    ಇಂದಿನಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಿದೆ.
    ಇಂದು‌ ಯಶವಂತಪುರ- ಮಂಗಳೂರು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಿದೆ.
    ಕಳೆದ 20 ದಿನಗಳಿಂದ ಪ್ಯಾಸೆಂಜರ್ ರೈಲು ಸಂಚಾರ ಬಂದ್ ಆಗಿತ್ತು,ಎರಡು ದಿನಗಳ ಹಿಂದೆ ಗೂಡ್ಸ್ ರೈಲು ಓಡಿಸಿ ರೈಲ್ವೆ ಹಳಿ ಪರೀಕ್ಷೆ ಮಾಡಿದ್ದ ರೈಲ್ವೆ ಇಲಾಖೆಯಿಂದ, ಇದೀಗ ರೈಲ್ವೆ ಹಳಿ ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ಯಾಸೆಂಜರ್ ರೈಲು ಓಡಾಟ ಆರಂಭವಾಗಿದೆ.

КОМЕНТАРІ •