ಬಕ್ರೀದ್ ಸಮಯದಲ್ಲಿ ಹಸುಗಳ ಮಾರಣಹೋಮ ನಡೆದಿದೆ; ಶಿವಮೊಗ್ಗದಲ್ಲಿ Cow Slaughter Prohibition Act ಜಾರಿಯಲ್ಲಿ ಇಲ್ವಾ?

Поділитися
Вставка
  • Опубліковано 29 чер 2024
  • Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates
    #shivamogga
    ಶಿವಮೊಗ್ಗದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
    ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಆಯೋಜನೆ
    ಸಭೆಯಲ್ಲಿ ಶಾಸಕ ಸಂಗಮೇಶ್ವರ , ಆರಗ ಜ್ಞಾನೇಂದ್ರ, ಚನ್ನಬಸಪ್ಪ, ಎಂಎಲ್‌ಸಿಗಳಾದ ಬೋಜೇಗೌಡ, ಡಿಎಸ್ ಅರುಣ್ ಸೇರಿದಂತೆ ಅಧಿಕಾರಿಗಳು ಭಾಗಿ
    ಜಿಲ್ಲಾ ಉಸ್ತುವಾರಿ ಸಚಿವರು ಗೋ ಹಂತಕರನ್ನು ಹಿಡಿದು ಕೊಟ್ಟವರ ವಿರುದ್ಧ ಕೇಸ್ ಹಾಕಲು ಅನುಮತಿ ನೀಡಿದ್ದಾರೆಯೇ? ಎಂದು ಆರಗ ಜ್ಞಾನೇಂದ್ರ ಆಕ್ರೋಶ
    ನಾನು ಯಾವುದೇ ಅನುಮತಿ ನೀಡಿಲ್ಲ ಎಂದ ಸಚಿವ ಮಧು ಬಂಗಾರಪ್ಪ
    ಎಸ್ಪಿ ಮಿಥುನ್ ಕುಮಾರ್ ಅಂಕಿಅಂಶಗಳ ಸಮೇತ ಗೋಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ನೀಡಲು ಮುಂದಾಗುತ್ತಿದ್ದಂತೆ ಸಭೆಯಲ್ಲಿ ಭುಗಿಲೆದ್ದ ಆಕ್ರೋಶ
    ಇದಕ್ಕೆ ಪ್ರತಿಯಾಗಿ ಸಾವಿರಾರು ಗೋವುಗಳ ಹತ್ಯೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ ಚೆನ್ನಬಸಪ್ಪ
    ಗೋವುಗಳ ಕಳ್ಳ ಸಾಗಣೆ ತಡೆಗಟ್ಟದಿದ್ದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಿಲ್ಲ ಎಂದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ
    Suvarna News Live: ua-cam.com/users/liveR50P2knC...
    #suvarnanews #kannadanews #AsianetSuvarnaNews #karnatakapolitics
    WhatsApp ► whatsapp.com/channel/0029Va9C...
    UA-cam ► / @asianetsuvarnanews
    Website ► kannada.asianetnews.com/
    Facebook ► / suvarnanews
    Twitter ► / asianetnewssn
    Instagram ► / suvarnanews

КОМЕНТАРІ • 29